ಬೆಂಗಳೂರು: ಉತ್ತರಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ನೆರೆ ಸಮಸ್ಯೆ ಉಂಟಾಗಿರುವ ಹಿನ್ನೆಲೆ ಇದರ ವೀಕ್ಷಣೆಗೆ ಕಾಂಗ್ರೆಸ್ ಪಕ್ಷ ಎರಡು ಪ್ರತ್ಯೇಕ ತಂಡವನ್ನು ರಚಿಸಿದೆ.
ಅತಿವೃಷ್ಟಿ ವೀಕ್ಷಣೆಗೆ ಕಾಂಗ್ರೆಸ್ನಿಂದ ಎರಡು ಪ್ರತ್ಯೇಕ ತಂಡ ರಚನೆ..
ಉತ್ತರಕರ್ನಾಟಕ ಭಾಗದಲ್ಲಿ ಭಾರಿ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಅದಕ್ಕೆ ಪರಿಹಾರ ದೊರಕಿಸಲು ಕಾಂಗ್ರೆಸ್ ಪಕ್ಷ ಎರಡು ಪ್ರತ್ಯೇಕ ತಂಡವನ್ನು ರಚಿಸಿ ಅದರಿಂದ ಸಿಗುವ ವರದಿ ಆಧರಿಸಿ, ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯ ಮಾಡಲು ಪಕ್ಷ ನಿರ್ಧರಿಸಿದೆ.
team-formation-for-observation-of-heavy-from-congress
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎರಡು ತಂಡವನ್ನು ರಚಿಸಿ ಆದೇಶ ಹೊರಡಿಸಿದ್ದು, ತಂಡಗಳು ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಯನ್ನು ಸಂಗ್ರಹಿಸಿ, ಅಭಿಪ್ರಾಯಗಳನ್ನು ಸ್ವೀಕರಿಸಿ ಒಂದು ವರದಿಯನ್ನು ಸಿದ್ಧಪಡಿಸಿ ಕಾಂಗ್ರೆಸ್ ಸಮಿತಿಗೆ ನೀಡಲಿದೆ. ಇದನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುವ ಕಾರ್ಯವನ್ನು ಪಕ್ಷ ಮಾಡಲಿದೆ.
ಸಮಿತಿಯಲ್ಲಿ ಯಾರ್ಯಾರು?