ಕರ್ನಾಟಕ

karnataka

ETV Bharat / state

ಡಿ.29-31 ವರೆಗೆ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ - banglore state government order mourning

ಪೇಜಾವರ ಶ್ರೀಗಳ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

banglore
ರಾಜ್ಯಾದ್ಯಂತ ಶೋಕಾಚರಣೆ

By

Published : Dec 29, 2019, 2:07 PM IST

ಬೆಂಗಳೂರು:ಪೇಜಾವರ ಶ್ರೀಗಳ ನಿಧನದ ಹಿನ್ನೆಲೆ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ.

ಈಗಾಗಲೇ ಸಿಎಂ ಯಡಿಯೂರಪ್ಪ ಉಡುಪಿಯಲ್ಲಿ ಈ ಸಂಬಂಧ ಘೋಷಣೆ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿ ಆದೇಶ ಹೊರಡಿಸಿದೆ. ಡಿ.29 ರಿಂದ ಡಿ.31ರ ವರೆಗೆ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಈ ವೇಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ಎಲ್ಲ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ನಿರ್ದೇಶನ ನೀಡಲಾಗಿದೆ.

ಜೊತೆಗೆ ಶ್ರೀಗಳ ಅಂತ್ಯ ಕ್ರಿಯೆಯನ್ನು ಸಕಲ‌ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶ ನೀಡಲಾಗಿದೆ.

ABOUT THE AUTHOR

...view details