ಬೆಂಗಳೂರು: 25 ಡಿವೈಎಸ್ಪಿಗಳ ವರ್ಗಾವಣೆಗೊಳಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
ಶಿವಾನಂದ ಮದರಖಂಡಿ ಡಿವೈಎಸ್ಪಿ ಅವರನ್ನು ರಾಜ್ಯ ಗುಪ್ತವಾರ್ತೆಯಿಂದ ಶಿಕಾರಿಪುರ ಉಪ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೆ.ಶ್ರೀಕಾಂತ್, ಭ್ರಷ್ಟಾಚಾರ ನಿಗ್ರಹ ದಳದಿಂದ ಕುಂದಾಪುರ ಉಪ ಪೊಲೀಸ್ ವಿಭಾಗಕ್ಕೆ ವರ್ಗಾವಣೆಗೊಂಡಿದ್ದಾರೆ.
ಇದನ್ನೂ ಓದಿ:ಪೆಟ್ರೋಲ್ ಬಂಕ್ನಲ್ಲಿ ನೀರು ಮಿಶ್ರಿತ ಪೆಟ್ರೋಲ್: ಸಿಬ್ಬಂದಿ ವಿರುದ್ಧ ಗ್ರಾಹಕರ ಆಕ್ರೋಶ
ಹೆಚ್.ಎನ್ ಧರ್ಮೇಂದ್ ವಿಧಾನಸೌಧ ಭದ್ರತೆಯಿಂದ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಪೃಥ್ವಿ ಎಂ.ಮಳವಳ್ಳಿ ಡಿವೈಎಸ್ಪಿಯಿಂದ ಸಿಐಡಿಗೆ ವರ್ಗಾವಣೆಗೊಂಡಿದ್ದು, ಒಟ್ಟು 25 ಡಿವೈಎಸ್ಪಿ ಗಳ ವರ್ಗಾವಣೆ ಮಾಡಲಾಗಿದೆ.