ಬೆಂಗಳೂರು:ಐಎಎಸ್ ಅಧಿಕಾರಿಗಳಿಬ್ಬರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ - IAS officers transfer news
ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ Transfers of two IAS officers ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ](https://etvbharatimages.akamaized.net/etvbharat/prod-images/768-512-10801384-thumbnail-3x2-vidhansoudha.jpg)
ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ (ಇ-ಗವರ್ನನ್ಸ್) ನಿರ್ದೇಶಕರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮೈಸೂರು ಪ್ರಾದೇಶಿಕ ಆಯುಕ್ತರಾಗಿದ್ದ ಗಾಯತ್ರಿ ಕೆ.ಎಂ. ಅವರನ್ನು ಅಬ್ದುಲ್ ನಜೀರ ಸಾಬ್ ಗ್ರಾಮೀಣಾಭಿವೃದ್ಧಿ ಕೇಂದ್ರದ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.