ಬೆಂಗಳೂರು : ಮಾಜಿ ಸಚಿವ ಸಿ. ಹೆಚ್. ವಿಜಯಶಂಕರ್ ನ. 5 ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ.
'ಕೈ' ಬಿಟ್ಟು ಕಮಲಕ್ಕೆ ಜೈ... ಮಾಜಿ ಸಚಿವ ವಿಜಯಶಂಕರ್ ನಾಳೆ ಬಿಜೆಪಿ ಸೇರ್ಪಡೆ - ವಿಜಯಶಂಕರ್ ಬಿಜೆಪಿ ಸೇರ್ಪಡೆ ಸುದ್ದಿ
ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು.
!['ಕೈ' ಬಿಟ್ಟು ಕಮಲಕ್ಕೆ ಜೈ... ಮಾಜಿ ಸಚಿವ ವಿಜಯಶಂಕರ್ ನಾಳೆ ಬಿಜೆಪಿ ಸೇರ್ಪಡೆ](https://etvbharatimages.akamaized.net/etvbharat/prod-images/768-512-4951349-thumbnail-3x2-dd.jpg)
ಮಾಜಿ ಸಚಿವ ವಿಜಯಶಂಕರ್
ನ. 5 ರಂದು ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ವಿಜಯಶಂಕರ್ ಬಿಜೆಪಿಗೆ ಮರು ಸೇರ್ಪಡೆಯಾಗಲಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿಜಯಶಂಕರ್ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ವಿಜಯ್ಶಂಕರ್ ಇದೀಗ ಮತ್ತೆ ಮೂಲ ಪಕ್ಷಕ್ಕೆ ವಾಪಾಸಾಗುತ್ತಿದ್ದಾರೆ.
Last Updated : Nov 4, 2019, 3:51 AM IST