ಕರ್ನಾಟಕ

karnataka

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅರುಣ್ ಸಿಂಗ್ ಜೊತೆ ಚರ್ಚಿಸುತ್ತೇವೆ: ಸಿಎಂ

By

Published : Jan 2, 2021, 11:55 AM IST

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ಈ ಕುರಿತಂತೆ ಅರುಣ್ ಸಿಂಗ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಸಿಎಂ ಬಿ.ಎಸ್​. ಯಡಿಯೂರಪ್ಪ
CM Yadiyurappa

ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಸಂಬಂಧ ಅರುಣ್ ಸಿಂಗ್ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿ.ಎಸ್​. ಯಡಿಯೂರಪ್ಪ

ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತಮಾಡಿದ ಅವರು, ಇವತ್ತು ಶಿವಮೊಗ್ಗದಲ್ಲಿ ಕೋರ್ ಕಮಿಟಿ, ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭಾಗಿಯಾಗಲಿದ್ದಾರೆ. ಎರಡು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಳೆ ವಾಪಸ್ ಬರುತ್ತೇವೆ ಎಂದರು.

ಓದಿ: ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೊನಾ ವ್ಯಾಕ್ಸಿನ್​ ಡ್ರೈ ರನ್ ಶುರು: ಹೀಗಿದೆ ಲಸಿಕೆ ನೀಡುವ ಪ್ರಕ್ರಿಯೆ!

ಇದೇ ವೇಳೆ, ಸಚಿವ ಸಂಪುಟ ವಿಸ್ತರಣೆ ಸಂಬಂಧ ಪ್ರತಿಕ್ರಿಯಿಸಿದ ಸಿಎಂ, ಸಚಿವ ಸಂಪುಟ ಸಭೆ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ABOUT THE AUTHOR

...view details