ಕರ್ನಾಟಕ

karnataka

By

Published : Jun 15, 2019, 8:10 PM IST

ETV Bharat / state

ಬೈಕ್​​​​-ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ‌ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.

ಬೈಕ್​-ಕಾರು ಮುಖಾಮುಖಿ ಡಿಕ್ಕಿ,ಬೈಕ್​ ಸವಾರ ಸ್ಥಳದಲ್ಲೆ ಸಾವು

ಚಿಕ್ಕೋಡಿ:ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದು, ಹಿಂಬದಿ‌ ಕುಳಿತಿದ್ದ ಪತ್ನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿ‌ನ ಕಬ್ಬೂರು ಹೊರವಲಯದಲ್ಲಿ ನಡೆದಿದೆ.

ಕಾರಿನಲ್ಲಿ ಖಾನಾಪುರ ಮಾಜಿ ಶಾಸಕ ಅರವಿಂದ ಚಂದ್ರಕಾಂತ ಪಾಟೀಲ ಅವರ ಫೋಟೋ ಐಡಿ ಕಾರ್ಡ್​ ದೊರೆತಿದ್ದು, ಈ ಕಾರು ಅವರಿಗೆ ಸೇರಿದ್ದಾಗಿದೆ ಎನ್ನಲಾಗುತ್ತಿದೆ.

ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For All Latest Updates

ABOUT THE AUTHOR

...view details