ಕರ್ನಾಟಕ

karnataka

ETV Bharat / state

ಚಿಕ್ಕೋಡಿ : ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತ ಮಾರಾಮಾರಿ

ಚಿಕ್ಕೋಡಿ: ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

By

Published : Apr 23, 2019, 1:57 PM IST

ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ಜಗಳ

ಇಲ್ಲಿಯ ಇಂದಿರಾನಗರ ಗೇಟ್ ಬಳಿ ಇರುವ 16 ಹಾಗೂ‌ 17 ರ ಮತಗಟ್ಟೆ ಬಳಿ ಮತದಾನದ ವೇಳೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಅದು ಹೊಡೆದಾಟಕ್ಕೆ ಕಾರಣವಾಗಿದೆ. ಚಿಕ್ಕೋಡಿ ಎಎಸ್​​ಪಿ ಮಿಥುನ್ ಕುಮಾರ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮತಗಟ್ಟೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ಜಗಳ

For All Latest Updates

TAGGED:

ABOUT THE AUTHOR

...view details