ಕರ್ನಾಟಕ

karnataka

ETV Bharat / state

ಅಹೋರಾತ್ರಿ ಧರಣಿ.. ಬೆಳಗಾವಿಯಲ್ಲಿ ಇಬ್ಬರು ರೈತ ಮಹಿಳೆಯರು ಅಸ್ವಸ್ಥ..

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡ ಅಹೋರಾತ್ರಿ ಧರಣಿಯಲ್ಲಿ ಇಬ್ಬರು ರೈತ ಮಹಿಳೆಯರು ಅಸ್ವಸ್ಥಗೊಂಡಿದ್ದು, ಅವರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

By

Published : Sep 17, 2019, 10:38 AM IST

Updated : Sep 17, 2019, 11:22 AM IST

ಅಹೋರಾತ್ರಿ ಧರಣಿಯಲ್ಲಿ ಅಸ್ವಸ್ಥರಾದ ರೈತ ಮಹಿಳೆಯರು

ಬೆಳಗಾವಿ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ರೈತರ ಅಹೋರಾತ್ರಿ ಧರಣಿಯಲ್ಲಿ ಇಬ್ಬರು ರೈತ ಮಹಿಳೆಯರು ಅಸ್ವಸ್ಥರಾಗಿದ್ದಾರೆ.

ರೈತ ಮಹಿಳೆಯರಾದ ಸುರೇಖಾ ಕಾಬೋಜಿ, ಪಾರ್ವತಿ ಕಡಚಗಟ್ಟಿ ಮೂರ್ಛೆ ಹೋಗಿದ್ದು, ರಾತ್ರಿಯೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ಅಹೋರಾತ್ರಿ ಧರಣಿಯಲ್ಲಿ ಅಸ್ವಸ್ಥರಾದ ರೈತ ಮಹಿಳೆಯರು..

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ, ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

Last Updated : Sep 17, 2019, 11:22 AM IST

ABOUT THE AUTHOR

...view details