ಕರ್ನಾಟಕ

karnataka

By

Published : Oct 1, 2019, 4:30 PM IST

ETV Bharat / state

ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ನೆರೆ ಸಂತ್ರಸ್ತರಿಂದ ಪ್ರತಿಭಟನೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ನೆರೆ ಸಂತ್ರಸ್ಥರಿಂದ ಪ್ರತಿಭಟನೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನೆರೆ ಸಂತ್ರಸ್ತರು ಗ್ರಾಮ ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ನೆರೆ ಸಂತ್ರಸ್ತರಿಂದ ಪ್ರತಿಭಟನೆ

ಸರಿಯಾಗಿ ನೆರೆ ಸರ್ವೇ ಕಾರ್ಯ ಮಾಡಿಲ್ಲ ಎಂದು ಆರೋಪಿಸಿದರು. ಅಧ್ಯಕ್ಷ, ಪಿಡಿಒಗಳು ಸರ್ವೇ ಕಾರ್ಯದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆ ಬಿದ್ದವರಿಗೆ ಏನೂ ಇಲ್ಲ. ಮನೆ ಬೀಳದೆ ಇದ್ದವರ ಹೆಸರು ಸೇರ್ಪಡೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details