ಅಕ್ರಮ ಗೋಮಾಂಸ ಸಾಗಣೆ.. ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ.. - ಹುಕ್ಕೇರಿ ಪೋಲಿಸ್ ಠಾಣೆ
ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಅಕ್ರಮ ಗೋಮಾಂಸ ಸಾಗಣೆ; ವಾಹನ ಜಖಂ ಮಾಡಿ ಪೊಲೀಸರಿಗೆ ಒಪ್ಪಿಸಿದ ಶ್ರೀ ರಾಮಸೇನೆ
ಚಿಕ್ಕೋಡಿ:ಹುಕ್ಕೇರಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಿಸುತ್ತಿದ್ದ ಟಾಟಾ ಏಸ್ ವಾಹನವನ್ನು ಶ್ರೀರಾಮಸೇನಾ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.