ಚಿಕ್ಕೋಡಿ: ಉಪವಿಭಾಗಾಧಿಕಾರಿಯಾಗಿದ್ದ ರವೀಂದ್ರ ಕರಲಿಂಗನ್ನವರ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ತಮಿಳುನಾಡು ಮೂಲದ ಐಎಎಸ್ ಅಧಿಕಾರಿ ಉಕೇಶ್ ಕುಮಾರ್ ಅಧಿಕಾರ ಸ್ವೀಕರಿಸಿದರು.
ಚಿಕ್ಕೋಡಿ ಉಪವಿಭಾಗಾಧಿಕಾರಿಯಾಗಿ ಉಕೇಶ್ ಕುಮಾರ್ ಅಧಿಕಾರ ಸ್ವೀಕಾರ - Chikkodi ac news
ಕಳೆದ ಎರಡು ವರ್ಷಗಳಿಂದ ಎಸಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವೀಂದ್ರ ಕರಲಿಂಗನ್ನವರ ಅವರು ಇಂದು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಉಕೇಶ್ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
![ಚಿಕ್ಕೋಡಿ ಉಪವಿಭಾಗಾಧಿಕಾರಿಯಾಗಿ ಉಕೇಶ್ ಕುಮಾರ್ ಅಧಿಕಾರ ಸ್ವೀಕಾರ Ukesh Kumar](https://etvbharatimages.akamaized.net/etvbharat/prod-images/768-512-05:13:15:1598355795-kn-ckd-7-ckd-ac-new-join-script-ka10023-25082020170425-2508f-1598355265-1014.jpg)
Ukesh Kumar
ಕಳೆದ ಎರಡು ವರ್ಷಗಳಿಂದ ಎಸಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವೀಂದ್ರ ಕರಲಿಂಗನ್ನವರ ಅವರು ಇಂದು ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಉಕೇಶ್ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇವರು ರಾಯಚೂರಿನಲ್ಲಿ ಪ್ರೊಬೇಶನರಿಯಾಗಿ ಸೇವೆ ಸಲ್ಲಿಸಿದ್ದು, ಇದೀಗ ಚಿಕ್ಕೋಡಿ ಉಪವಿಭಾಗಾಧಿಕಾರಿ ಹುದ್ದೆ ಅಲಂಕರಿಸಿದ್ದಾರೆ.