ಬಳ್ಳಾರಿ:ಕೊರೊನಾ ವಿರುದ್ಧದ ಸಂಸದ ವೈ. ದೇವೇಂದ್ರಪ್ಪ ಕೇಂದ್ರ ಸರ್ಕಾರಕ್ಕೆ 1 ಲಕ್ಷ ದೇಣಿಗೆ ನೀಡಿದ್ದಾರೆ.
ಪಿಎಂ ಕೇರ್ಸ್ಗೆ 1 ಲಕ್ಷ ರೂ. ದೇಣಿಗೆ ನೀಡಿದ ಸಂಸದ ವೈ. ದೇವೇಂದ್ರಪ್ಪ - Bellary MP Y Devendrappa
ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪ ಕೇಂದ್ರ ಸರ್ಕಾರಕ್ಕೆ 1 ಲಕ್ಷ ದೇಣಿಗೆ ನೀಡಿ ಕೊರೊನಾ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.
![ಪಿಎಂ ಕೇರ್ಸ್ಗೆ 1 ಲಕ್ಷ ರೂ. ದೇಣಿಗೆ ನೀಡಿದ ಸಂಸದ ವೈ. ದೇವೇಂದ್ರಪ್ಪ Bellary MP donates 1 lakh for Prime Minister's Care Fund](https://etvbharatimages.akamaized.net/etvbharat/prod-images/768-512-6704935-358-6704935-1586311625076.jpg)
ಪ್ರಧಾನಮಂತ್ರಿ ಕೇರ್ ನಿಧಿಗೆ ಬಳ್ಳಾರಿ ಸಂಸದ ವೈ. ದೇವೇಂದ್ರಪ್ಪರಿಂದ 1 ಲಕ್ಷ ರೂ. ದೇಣಿಗೆ
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಕೂಡ ಈ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸುತ್ತಿವೆ. ಸದ್ಯ ನಾನು ಒಂದು ಲಕ್ಷ ರೂ.ಗಳನ್ನು ಪ್ರಧಾನಮಂತ್ರಿ ಕೇರ್ ನಿಧಿಗೆ ನೀಡಿ ನನ್ನ ಕೈಲಾದ ಸಹಾಯ ಮಾಡಿದ್ದೇನೆ ಎಂದರು.