ಕರ್ನಾಟಕ

karnataka

By

Published : Jun 5, 2022, 9:56 PM IST

ETV Bharat / state

'ಅಪ್ಪು' ಪುತ್ಥಳಿ ಅನಾವರಣದ ವೇಳೆ ಅಭಿಮಾನಿಗಳ ಮಧ್ಯೆ ಹೊಡೆದಾಟ

ರಾಜ್​ಕುಮಾರ್ ಕುಟುಂಬಸ್ಥರಿಂದ ಪುನೀತ್ ರಾಜ್​ಕುಮಾರ್ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ನಡೆಯುತ್ತಿದ್ದ ವೇಳೆಯೇ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ.

fan-clashes-while-unveiling-of-appu-statue-in-vijayanagara
fan-clashes-while-unveiling-of-appu-statue-in-vijayanagara

ವಿಜಯನಗರ: ಜಿಲ್ಲೆಯ ಹೊಸಪೇಟೆ ಕೇಂದ್ರಭಾಗದಲ್ಲಿ ನಡೆಯುತ್ತಿರುವ ಪುನೀತ್ ರಾಜ್​ಕುಮಾರ್​ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ.

'ಅಪ್ಪು' ಪುತ್ಥಳಿ ಅನಾವರಣದ ನಡುವೆ ಅಭಿಮಾನಿಗಳ ಹೊಡೆದಾಟ

ಪುನೀತ್ ರಾಜ್​ಕುಮಾರ್ ಪುತ್ಥಳಿ ಅನಾವರಣಕ್ಕೂ ಮುನ್ನವೇ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದೆ. ರಾಜ್​ಕುಮಾರ್​ ಕುಟುಂಬದಿಂದ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ನಡೆಯುತ್ತಿದ್ದ ವೇಳೆ ಕಾರ್ಯಕ್ರಮದ ಮಧ್ಯದಲ್ಲಿಯೇ ಚೇರ್​​ನಿಂದ ಅಭಿಮಾನಿಗಳು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗಲಾಟೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು.

ಓದಿ:ನೀವು ಯಾರದಾದರೂ ಚಡ್ಡಿ ಬಿಚ್ಚಿಸಿಕೊಳ್ಳಿ, ಜನರ ಚಡ್ಡಿ ಬಿಚ್ಚಿಸೋ ಕೆಲಸ ಮಾಡಬೇಡಿ: ಕುಮಾರಸ್ವಾಮಿ

ABOUT THE AUTHOR

...view details