ಕರ್ನಾಟಕ

karnataka

ETV Bharat / state

ರಸ್ತೆ ಅಪಘಾತದಲ್ಲಿ ಯೋಧ ಸಾವು: ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ - Maunesh Badiger, a soldier from Chilukodu village

ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ಇವರಿಗೆ ಶುಕ್ರವಾರ ಅಪಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಳ್ಳಾರಿ ಜಿಲ್ಲೆಯಲ್ಲಿಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧನ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

By

Published : Nov 24, 2019, 3:56 PM IST

Updated : Nov 24, 2019, 5:55 PM IST

ಬಳ್ಳಾರಿ: ತಾಲೂಕಿನ ಚಿಲಗೋಡು ಗ್ರಾಮದ ಯೋಧನ ಅಂತ್ಯ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಮೌನೇಶ್ ಬಡಿಗೇರ್ (26) ಮೃತ ಯೋಧ. ಶುಕ್ರವಾರ ರಾತ್ರಿ ಹಗರಿಬೊಮ್ಮನಹಳ್ಳಿ ತಾಲೂಕಿನ ಅಂಕಸಮುದ್ರ ಬಳಿಯ ರಸ್ತೆಯಲ್ಲಿ ಹೊಸಪೇಟೆ ಕಡೆಯಿಂದ ಬೈಕ್​ನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಳ್ಳಾರಿಯಲ್ಲಿ ಅಪಘಾತ ಸಂಭವಿಸಿ ಯೋಧ ಸಾವು

ಬಡಿಗೇರ್ ಸೇನೆಗೆ ಸೇರಿ 9 ವರ್ಷಗಳಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ 9 ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿದ್ದರು. ರಜೆಯ ಮೇಲೆ ಊರಿಗೆ ಬಂದಿದ್ದ ಮೌನೇಶ್​ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

Last Updated : Nov 24, 2019, 5:55 PM IST

ABOUT THE AUTHOR

...view details