ಹೊಸಪೇಟೆ:ಪತ್ನಿಯನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತಾಲೂಕಿನ ಗಾಳೆಮ್ಮಗುಡಿಯಲ್ಲಿ ನಡೆದಿದೆ.
ಕಳೆದ ಒಂಬತ್ತು ತಿಂಗಳ ಹಿಂದೆ ಗಾಳೆಮ್ಮ ಗುಡಿಯ ನಿವಾಸಿ ಲತಾ ಜೊತೆ ಹೊನ್ನೂರುಸ್ವಾಮಿ ವಿವಾಹವಾಗಿತ್ತು. ಬಳಿಕ ಪತ್ನಿಯ ಶೀಲದ ಬಗ್ಗೆ ಅನುಮಾನಪಡುತ್ತಿದ್ದ ಆರೋಪಿ ಪತಿ ಇದೀಗ ಆಕೆಯನ್ನು ಕೊಲೆ ಮಾಡಿದ್ದಾನೆ.