ಕರ್ನಾಟಕ

karnataka

ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

By

Published : Apr 6, 2021, 9:42 PM IST

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Man Committed suicide in Hospet
ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಹೊಸಪೇಟೆ :ನಗರದ ಇಪ್ಪತೇರಿ ಮಾಗಾಣಿಯಲ್ಲಿ ರೈಲು ಹಳಿಗೆ ತೆಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೈಲು ಹರಿದ ಪರಿಣಾಮ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details