ಕರ್ನಾಟಕ

karnataka

ETV Bharat / state

ವಿಜಯನಗರ: ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ, ಬೆಳಗ್ಗೆ ರೈಲ್ವೇ ಟ್ರ್ಯಾಕ್‌ನಲ್ಲಿ ಶವ ಪತ್ತೆ - vijayanagara murder case

ನಿನ್ನೆ ರಾತ್ರಿ ಸ್ನೇಹಿತರೊಂದಿಗೆ ಪಾರ್ಟಿಗೆ ಹೋದ ವ್ಯಕ್ತಿ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.

vijayanagara murder case
ವಿಜಯನಗರ ಕೊಲೆ ಪ್ರಕರಣ

By

Published : Jul 1, 2022, 6:56 PM IST

ವಿಜಯನಗರ: ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯಲ್ಲಿ ವ್ಯಕ್ತಿಯ ಕೊಲೆ ನಡೆದ ಶಂಕೆ ವ್ಯಕ್ತವಾಗಿದೆ. ಯಮನೂರ(43) ಎಂಬಾತನ ಶವ ರೈಲ್ವೆ ಹಳಿ ದೊರೆತಿದೆ.

ನಿನ್ನೆ ರಾತ್ರಿ ಯಮನೂರ ತನ್ನ ಸ್ನೇಹಿತರೊಂದಿಗೆ ತೆರಳಿ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ರಸಂ ತುಂಬಿದ ಲೋಟ, ಕತ್ತಿ ಶವದ ಬಳಿ ಪತ್ತೆಯಾಗಿದೆ. ರೈಲ್ವೆ ಟ್ರ್ಯಾಕ್​ಗೆ ರಕ್ತ ಅಂಟಿಕೊಂಡಿದೆ. ರೈಲ್ವೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ:ಮಗನಿಗೆ MBBS ಸೀಟು ಕೊಡಿಸಲು ವೈದ್ಯ ತಂದೆಯ ಪರದಾಟ; ವಂಚಕರು ಪೀಕಿದ್ದು ₹1.16 ಕೋಟಿ!

ಎಸ್ಪಿ ಡಾ.ಅರುಣ್.ಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ವ್ಯಕ್ತಿಗೆ ಮದುವೆಯಾಗಿದ್ದು, ಮೂವರು ಮಕ್ಕಳಿದ್ದಾರೆ.

ABOUT THE AUTHOR

...view details