ಕರ್ನಾಟಕ

karnataka

ವೈದ್ಯರ ಮುಷ್ಕರ ಕುರಿತು ಸಚಿವ ಶ್ರೀರಾಮುಲು ಹೇಳಿದ್ದೇನು..?

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು ನನ್ನ ಭರವಸೆ ಮಾತಿಗೆ ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ರಾಮುಲು ಟ್ವೀಟ್​ ಮಾಡಿದ್ಧಾರೆ.

By

Published : Aug 23, 2020, 1:52 PM IST

Published : Aug 23, 2020, 1:52 PM IST

SriRamulu
ಶ್ರೀರಾಮುಲು

ಬಳ್ಳಾರಿ: ನಂಜನಗೂಡು ಟಿಎಚ್ಓ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಕುರಿತು ಆರೋಗ್ಯ ಸಚಿವ ಶ್ರೀ ರಾಮುಲು ಟ್ವೀಟ್​ ಮಾಡಿದ್ದಾರೆ.

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಸಿಎಂ ಅವರೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ, ನನ್ನ ಭರವಸೆಗೆ ಬೆಲೆ‌ಕೊಟ್ಟು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details