ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯಲ್ಲಿ ಕೋವಿಡ್-19 ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಎಫ್.ಮಹಮ್ಮದ್ ಇಮಾಮ್ ನಿಯಾಜಿ ಚಾಲನೆ ನೀಡಿದರು.
ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಮಹಮ್ಮದ್ ಇಮಾಮ್ ಚಾಲನೆ - Arogya abhaya hasta function news
ಹೊಸಪೇಟೆಯಲ್ಲಿ ಕೋವಿಡ್-19 ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎನ್.ಎಫ್.ಮಹಮ್ಮದ್ ಇಮಾಮ್ ನಿಯಾಜಿ ಚಾಲನೆ ನೀಡಿದರು.
![ಆರೋಗ್ಯ ಅಭಯ ಹಸ್ತ ಕಾರ್ಯಕ್ರಮಕ್ಕೆ ಮಹಮ್ಮದ್ ಇಮಾಮ್ ಚಾಲನೆ Mohammed Imam](https://etvbharatimages.akamaized.net/etvbharat/prod-images/768-512-09:06:23:1598412983-kn-hpt-03-hospete-drive-to-healthcare-vsl-ka10031-26082020050950-2608f-1598398790-984.jpg)
Mohammed Imam
ಬಳಿಕ ಮಾತನಾಡಿದ ಅವರು, ವಿಜಯನಗರ ಕ್ಷೇತ್ರದಲ್ಲಿ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ ನಡೆಯಲಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ರೂಪಿಸಿದೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ವೆಂಕಟರಾವ್ ಘೋರ್ಪಡೆ, ನಿಂಬಗಲ್ ರಾಮಕೃಷ್ಣ, ಸಣ್ಣೇಕೆಪ್ಪ ಶೆಟ್ಟರ್, ಸುವರ್ಣಮ್ಮ ಸಣ್ಣೇಕೆಪ್ಪ, ಗೊಗ್ಗ ಮಂಗಳಗೌರಿ ಇನ್ನಿತರರಿದ್ದರು.