ಕರ್ನಾಟಕ

karnataka

ETV Bharat / state

ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ನಿವೃತ್ತ ಪೊಲೀಸರಿಂದ ಸಹಾಯಸ್ತ

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ 16,422 ರೂ. ಡಿಡಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

By

Published : Mar 16, 2019, 9:27 AM IST

ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ

ಬಳ್ಳಾರಿ:ಪುಲ್ವಾಮಾ ದಾಳಿಯಲ್ಲಿ ವೀರಮರಣ ಹೊಂದಿದ ಸೈನಿಕರ ಕುಟುಂಬಕ್ಕೆ ಬಳ್ಳಾರಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ 16,422 ರೂ. ಡಿಡಿ ನೀಡಲಾಯಿತು.

ಸಂಘದಿಂದ ಡಿಡಿಯನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಯಿತು.

ಈ ಸಮಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ರಂಗರಾಜನ್, ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು.

ABOUT THE AUTHOR

...view details