ಬೀದರ್:ಸಚಿವ ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರಮಾಧಿಕಾರ ಇದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಸಚಿವ ಸಂಪುಟ ವಿಸ್ತರಣೆ ವಿಚಾರದ ಕುರಿತು ಹೈಕಮಾಂಡ್ ಜೊತೆಯಲ್ಲಿ ಸಿಎಂ ಬಿಎಸ್ವೈ ಅವರು ಚರ್ಚೆ ಮಾಡಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.