ಕರ್ನಾಟಕ

karnataka

ETV Bharat / state

ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ ಪ್ರಭು ಚವ್ಹಾಣ್​​ ಸಾಂತ್ವನ: 5 ಲಕ್ಷ ಪರಿಹಾರ ಚೆಕ್​​​ ವಿತರಣೆ - Minister Prabhu Chauhan related news

ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್​ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಸಿಡಿಲು ಬಡಿದು ಸಾವನ್ನಪ್ಪಿರುವ ರೈತನ ಕುಟುಂಬಕ್ಕೆ ಸಚಿವ ಪ್ರಭು ಚವ್ಹಾಣ್ ಸಾಂತ್ವನ: 5 ಲಕ್ಷ ಪರಿಹಾರ ವಿತರಣೆ

By

Published : Oct 20, 2019, 10:43 AM IST

ಬೀದರ್: ಗದ್ದೆಯಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿರುವ ರೈತ ಉಮೇಶ್​ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್​ ಸಾಂತ್ವನ ಹೇಳಿ, 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಸಿಡಿಲಿಗೆ ಬಲಿಯಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

ಜಿಲ್ಲೆಯ ಹುಮನಾಬಾದ್ ತಾಲೂಕಿನ ಬನ್ನಳ್ಳಿ ಗ್ರಾಮದ ರೈತ ಉಮೇಶ್​ ರೆಡ್ಡಿ ಸಿಡಿಲು ಬಡಿದು ಗುರುವಾರ ಸಾವನಪ್ಪಿದ್ದ. ವಿಷಯ ತಿಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸರ್ಕಾರದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.

ಈ ವೇಳೆ ಬೀದರ್​ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶೆಂಪೂರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ABOUT THE AUTHOR

...view details