ಬೆಂಗಳೂರು : ಹಿರಿಯ ನಟ, ರಾಜಕಾರಣಿ ದಿವಂಗತ ಅಂಬರೀಶ್ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ಕೋರಿದ್ದಾರೆ.
ಅಂಬರೀಶ್ ಹುಟ್ಟು ಹಬ್ಬಕ್ಕೆ ಟ್ವಿಟ್ಟರ್ ಮೂಲಕ ಸಿಎಂ ಶುಭಾಶಯ - Cm tweet
ನಟ ಹಾಗೂ ರಾಜಕಾರಣಿ ದಿವಂಗತ ಅಂಬರೀಶ್ ಅವರ ಹುಟ್ಟು ಹಬ್ಬಕ್ಕೆ , ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.
![ಅಂಬರೀಶ್ ಹುಟ್ಟು ಹಬ್ಬಕ್ಕೆ ಟ್ವಿಟ್ಟರ್ ಮೂಲಕ ಸಿಎಂ ಶುಭಾಶಯ](https://etvbharatimages.akamaized.net/etvbharat/prod-images/768-512-3416463-thumbnail-3x2-bng.jpg)
ಹೆಚ್.ಡಿ.ಕುಮಾರಸ್ವಾಮಿ
ಇಂದು ಟ್ವೀಟ್ ಮಾಡಿರುವ ಸಿಎಂ ಕುಮಾರ ಸ್ವಾಮಿಯವರು, ‘ ಅಂಬರೀಶ್ ಅವರದ್ದು ಹಾಗೂ ನನ್ನ ಸ್ನೇಹ ಮರೆಯಲಾಗದಂತಹದ್ದು, ಸದಾ ಜನರ ಜೊತೆ ಬೆರತವರು ಅಂಬರೀಷ್ ಎಂದಿದ್ದಾರೆ.
ಸಮುದಾಯದ ಏಳಿಗೆಯ ಬಗ್ಗೆ ಚಿಂತಿಸಿದ ಗೆಳೆಯನ ಜನ್ಮ ದಿನ ಇಂದು. ಅಂಬರೀಶ್ ಅವರ ಉದಾತ್ತ ಮನಸ್ಸು ಎಲ್ಲರಿಗೂ ದಕ್ಕಲಿ ಎಂದು ’ ಶುಭ ಹಾರೈಸಿದ್ದಾರೆ.
Last Updated : May 29, 2019, 11:57 PM IST
TAGGED:
Cm tweet