ಸಾಮಾಜಿಕ ಅಂತರ ಪಾಲನೆ ಸಾಮಾಜಿಕ ಜವಾಬ್ದಾರಿಯಾಗಲಿ: ಚಾಮರಾಜನಗರ ಡಿಸಿ
ಹಸಿರು ವಲಯದಲ್ಲೇ ಕೊರೊನಾ ಪ್ರಕರಣ ಕಾಣಿಸಿಕೊಳ್ಳುತ್ತಿದೆ. ಆದ್ದರಿಂದ ಆದಷ್ಟು ಜನರು ಮುಂಜಾಗ್ರತೆ ವಹಿಸಿ ಚಾಮರಾಜನಗರವನ್ನು ಹಸಿರು ವಲಯವನ್ನಾಗಿಯೇ ಕಾಪಾಡಿಕೊಳ್ಳಬೇಕಿದೆ ಎಂದು ಡಿಸಿ ಡಾ. ಎಂ.ಆರ್.ರವಿ ಮನವಿ ಮಾಡಿದ್ದಾರೆ.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ
ಚಾಮರಾಜನಗರ: ಸಾಮಾಜಿಕ ಅಂತರವೆಂಬುದು ಸಾಮಾಜಿಕ ಜವಾಬ್ದಾರಿಯಾಗಬೇಕು. ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಮನವಿ ಮಾಡಿದ್ದಾರೆ.