ಚಾಮರಾಜನಗರ:ಷಷ್ಠಿ ಬಂದರೆ ಹಾಲು, ಬೆಣ್ಣೆ, ಪಂಚಾಮೃತವನ್ನು ಹುತ್ತಕ್ಕೆ ಎರೆಯುವುದು ಸಾಮಾನ್ಯ. ಆದರೆ, ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಕೋಳಿ ತಲೆ, ರಕ್ತ, ಮೊಟ್ಟೆಯನ್ನು ಎರೆಯುವ ಪರಿಪಾಠ ತಲೆತಲಾಂತರದಿಂದ ನಡೆದುಬಂದಿದೆ.
ಹಾಲಿನ ಬದಲಿಗೆ ಕೋಳಿ ರಕ್ತ, ತಲೆಯೇ ಇಲ್ಲಿ ನಾಗಪ್ಪನಿಗೆ ನೈವೇದ್ಯ! - subramanya shashti celebration
ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಹುತ್ತಕ್ಕೆ ಕೋಳಿ ತಲೆ, ರಕ್ತ, ಮೊಟ್ಟೆಯನ್ನು ಎರೆಯಲಾಯಿತು. ಈ ರೀತಿ ಕೋಳಿ ಬಲಿ ಕೊಟ್ಟರೆ ಸರ್ಪ ಸಂಬಂಧದ ತೊಂದರೆ ನಿವಾರಣೆ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ ಎಂಬುದು ಭಕ್ತರ ನಂಬಿಕೆ.
![ಹಾಲಿನ ಬದಲಿಗೆ ಕೋಳಿ ರಕ್ತ, ತಲೆಯೇ ಇಲ್ಲಿ ನಾಗಪ್ಪನಿಗೆ ನೈವೇದ್ಯ! subramanya-shashti-celebration-in-chamarajanagara](https://etvbharatimages.akamaized.net/etvbharat/prod-images/768-512-9943457-thumbnail-3x2-sowf.jpg)
ಹಾಲಿನ ಬದಲಿಗೆ ಕೋಳಿ ರಕ್ತ, ತಲೆಯೇ ಇಲ್ಲಿ ನಾಗಪ್ಪನಿಗೆ ನೈವೇದ್ಯ
ಹಾಲಿನ ಬದಲಿಗೆ ಕೋಳಿ ರಕ್ತ, ತಲೆಯೇ ಇಲ್ಲಿ ನಾಗಪ್ಪನಿಗೆ ನೈವೇದ್ಯ
ಓದಿ:ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ: ಸರ್ಕಾರದ ಮಧ್ಯಪ್ರವೇಶಕ್ಕೆ ಹೆಚ್ಡಿಕೆ ಆಗ್ರಹ
ಈ ರೀತಿ ಕೋಳಿ ಬಲಿಕೊಟ್ಟರೇ ಸರ್ಪ ಸಂಬಂಧದ ತೊಂದರೆ ನಿವಾರಣೆ ಜೊತೆಗೆ ತಮ್ಮ ಇಷ್ಟಾರ್ಥವೂ ಒಂದು ವರ್ಷದೊಳಗೆ ಈಡೇರಲಿದೆ. ಇಷ್ಟಾರ್ಥ ಈಡೇರಿದ ಬಳಿಕ ನಾಗಪ್ಪನಿಗೆ ಕೋಳಿ ಬಲಿ ಕೊಟ್ಟು ಹರಕೆ ತೀರಿಸುತ್ತೇವೆ ಎಂದು ಭಕ್ತರು ತಿಳಿಸಿದ್ದಾರೆ.
Last Updated : Dec 20, 2020, 3:30 PM IST