ಕರ್ನಾಟಕ

karnataka

By

Published : Jan 21, 2020, 12:36 PM IST

ETV Bharat / state

ಬಸ್​​-ಬೈಕ್​​​ ನಡುವೆ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Accident betwen bus-bike in bagepalli
ಬಸ್ - ದ್ವಿಚಕ್ರ ವಾಹನದ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ:ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಸ್ - ದ್ವಿಚಕ್ರ ವಾಹನದ ನಡುವೆ ಡಿಕ್ಕಿ

ಬಾಗೇಪಲ್ಲಿ ಘಟಕಕ್ಕೆ ಸೇರಿದ ಸಾರಿಗೆ ವಾಹನ ತಾಲೂಕಿನಿಂದ ಚಾಕವೇಲು ಕಡೆಗೆ ಬರುವಾಗ ಅಚೆಪಲ್ಲಿ ಬಳಿ ಹೀರೋ ಹೊಂಡಾ ಬೈಕ್​​ಗೆ ಡಿಕ್ಕಿ ಹೊಡೆದಿದೆ.

ಪಾತಪಾಳ್ಯ ಗ್ರಾಮದ ನಾಗರಾಜಪ್ಪರ ಮಗನಾದ ವೆಂಕಟೇಶ್ (23) ಎಂಬಾತನ ಮೇಲೆ ಸಾರಿಗೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ABOUT THE AUTHOR

...view details