ಕರ್ನಾಟಕ

karnataka

By

Published : Nov 22, 2019, 3:36 PM IST

ETV Bharat / state

ಕಾರು ಮತ್ತು ಟ್ರ್ಯಾಕ್ಟರ್​​​​ ನಡುವೆ ಡಿಕ್ಕಿ... ಅದೃಷ್ಠವಶಾತ್​ ಚಾಲಕರು ಪ್ರಾಣಾಪಾಯದಿಂದ ಪಾರು

ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ  ಟ್ರ್ಯಾಕ್ಟರ್​​ಗೆ ಆಂಧ್ರಪ್ರದೇಶ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​ ಪಲ್ಟಿ ಹೊಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ : ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​​​ಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ

ಗುಡಿಬಂಡೆ ತಾಲೂಕಿನ ಜಯಂತಿ ಗ್ರಾಮದ ಹತ್ತಿರದ ರಾಷ್ಟೀಯ ಹೆದ್ದಾರಿ 7 ರ ಬಳಿ ಈ ಘಟನೆ ಸಂಭವಿಸಿದೆ. ಗೊಬ್ಬರ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್​​ಗೆ ಆಂದ್ರ ಕಡೆಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್​​​​ ಪಲ್ಟಿ ಹೊಡೆದಿದೆ. ಸದ್ಯ ಇಬ್ಬರು ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details