ಕರ್ನಾಟಕ

karnataka

By

Published : Jul 3, 2019, 11:30 PM IST

ETV Bharat / state

ಮೊಬೈಲ್​​​​ ಕಿತ್ತುಕೊಂಡು ಪರಾರಿಯಾಗುತಿದ್ದ ಇಬ್ಬರು ಖದೀಮರಿಗೆ ಬಿತ್ತು ಗೂಸಾ

ಹಿರೇಪಾಳ್ಯ ಗೇಟ್​ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇಬ್ಬರು ಖದೀಮರಿಗೆ ಥಳಿತ

ಚಿಕ್ಕಬಳ್ಳಾಪುರ: ಯಾಮಾರಿಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೀರೆಪಾಳ್ಯ ಗೇಟ್ ಬಳಿ ನಡೆದಿದೆ.

ಹೀರೆಪಾಳ್ಯ ಗೇಟ್ ಬಳಿ ಇಬ್ಬರು ಖದೀಮರಿಗೆ ಥಳಿತ

ಹಿರೇಪಾಳ್ಯ ಗೇಟ್​ನಲ್ಲಿ ಓರ್ವ ಯುವಕನ ಬಳಿ ಕಾಲ್ ಮಾಡಿ ಕೊಡುತ್ತೇನೆಂದು ಮೊಬೈಲ್ ಕಿತ್ತುಕೊಂಡು ಪರಾರಿಯಾಗುತಿದ್ದ ವೇಳೆ ಸಿಕ್ಕಿಬಿದ್ದ ಇಬ್ಬರು ಕಳ್ಳರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.ಈ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

For All Latest Updates

TAGGED:

ABOUT THE AUTHOR

...view details