ಕರ್ನಾಟಕ

karnataka

By

Published : Dec 17, 2019, 10:30 PM IST

ETV Bharat / state

ಲಂಚ ಸ್ವೀಕಾರ ಆರೋಪ: ಎಸಿಬಿ ಬಲೆಗೆ ಬಿದ್ದ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಯ್ಯ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

bagepalli-assistant-agriculture-director-bribe-acceptance
ಎಸಿಬಿ ಬಲೆಗೆ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

ಚಿಕ್ಕಬಳ್ಳಾಪುರ: ಲಂಚ ಬೇಡಿಕೆ ಹಿನ್ನೆಲೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರನ್ನು ಬಂಧಿಸುವಲ್ಲಿ ಎಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಎಸಿಬಿ ಬಲೆಗೆ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಯ್ಯ, ರೈತರ ಜಮೀನುಗಳಿಗೆ ಡ್ರಿಪ್ ಅಳವಡಿಕೆಗೆ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗ್ತಿದೆ.

50,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಚಂದ್ರಶೇಖರಯ್ಯ ಬಿದ್ದಿದ್ದಾರೆ.

For All Latest Updates

ABOUT THE AUTHOR

...view details