ಕರ್ನಾಟಕ

karnataka

By

Published : Sep 21, 2019, 10:13 PM IST

ETV Bharat / state

ಮಧ್ಯಂತರ ಚುನಾವಣೆಗೆ ಕೋರ್ಟ್‌ ತಡೆಯಾಜ್ಞೆ ನೀಡುವ ವಿಶ್ವಾಸವಿದೆ: ಡಾ. ಕೆ. ಸುಧಾಕರ್

ಮಧ್ಯಂತರ ಚುನಾವಣೆಗೆ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ. ಹಿಂದಿನ ಸ್ಪೀಕರ್​ ನೀಡಿದ ಆದೇಶ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಕೆ. ಸುಧಾಕರ್ ಹೇಳಿದ್ರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಅನರ್ಹ ಶಾಸಕರ ವಿಚಾರಣೆ ಕೋರ್ಟ್​ನಲ್ಲಿ ನಡೆಯುತ್ತಿದ್ದು, ಈ ಮಧ್ಯೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿರುವುದು ಸರಿಯಲ್ಲ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಅನರ್ಹ ಶಾಸಕ ಡಾ.ಕೆ.ಸುಧಾಕರ್

ಕಾನೂನು ಬಾಹಿರ ಹಾಗೂ ಅಸಾಂವಿಧಾನಿಕವಾಗಿರುವ ಹಿಂದಿನ ಸ್ಪೀಕರ್​ ನಮ್ಮನ್ನು 'ಅನರ್ಹರು' ಎಂದು ಆದೇಶ ನೀಡಿದ್ದನ್ನು ಪ್ರಶ್ನಿಸಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಕೂಡಲೇ ಅನರ್ಹ ಶಾಸಕರೆಲ್ಲ ಒಟ್ಟು ಸೇರಿ ಚರ್ಚಿಸಲಿದ್ದೇವೆ ಎಂದು ಹೇಳಿದರು.

ABOUT THE AUTHOR

...view details