ಕರ್ನಾಟಕ

karnataka

ETV Bharat / state

ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನು ಹೊಡೆದು ಕೊಂದ ಪಾಪಿ ಪತಿ - ಚಿಕ್ಕಬಳ್ಳಾಪುರದಲ್ಲಿ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನು ಕೊಂದ ಪತಿ

ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ..

Husbend killed wife in Chikkaballapur
ಬಾಗೇಪಲ್ಲಿಯಲ್ಲಿ ಪತಿಯಿಂದ ಪತ್ನಿಯ ಕೊಲೆ

By

Published : Nov 22, 2020, 8:03 PM IST

ಚಿಕ್ಕಬಳ್ಳಾಪುರ :ಕುಡಿಯಲು ಹಣ ಕೊಡದ್ದಕ್ಕೆ ಪತಿ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಭದ್ರಂಪಲ್ಲಿಯಲ್ಲಿ ನಡೆದಿದೆ.

ಭದ್ರಂಪಲ್ಲಿಯ ರತ್ನಮ್ಮ (35) ಎಂಬುವರು ಮೃತ ಮಹಿಳೆ. ಈಕೆಯ ಪತಿ ಆದಿನಾರಾಯಣ ಎಂಬಾತ ಕುಡಿಯಲು ಹಣ ನೀಡದ್ದಕ್ಕೆ ಪತ್ನಿಯನ್ನ ಹೊಡೆದು ಕೊಂದಿದ್ದಾನೆ.

ಪತ್ನಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿ ಆದಿನಾರಾಯಣ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿ ಆದಿನಾರಾಯಣ

ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ABOUT THE AUTHOR

...view details