ಚಿಕ್ಕಬಳ್ಳಾಪುರ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳ ಯೋಜನೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅಂತರ್ಜಲ ಚೇತನ ಯೋಜನೆ ಅನುಷ್ಠಾನಕ್ಕೆ ಚಿಕ್ಕಬಳ್ಳಾಪುರದಲ್ಲಿ ಸಕಲ ಸಿದ್ಧತೆ
ಚಿಕ್ಕಬಳ್ಳಾಪುರ: ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂತರ್ಜಲ ಚೇತನ ಹಾಗೂ ಬದು ನಿರ್ಮಾಣ ಕಾಮಗಾರಿಗಳ ಯೋಜನೆಗೆ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಇನ್ನು ಜಿಲ್ಲೆಯಲ್ಲಿ ಅಂತರ್ಜಲ ಯೋಜನೆಯಡಿ ನದಿ ಪುನಃಶ್ಚೇತನ, ಜಲಾಮೃತ- ಜಲಾನಯನ ಅಭಿವೃದ್ಧಿ ಹಾಗೂ ಜಲಸಂರಕ್ಷಣೆ ಯೋಜನೆಯಡಿ ಒಟ್ಟು 15,979 ಕಾಮಗಾರಿಗಳು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.