ಚಿಕ್ಕಬಳ್ಳಾಪುರ: ತಾಲೂಕು ಸಾರ್ವಜನಿಕ ಆಸ್ಪೆತ್ರೆಯಿಂದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನದ ಜಾಥ ನಡೆಸಲಾಯಿತು.
ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲು ಜಾಥಾ
ತಾಲೂಕು ಸಾರ್ವಜನಿಕ ಆಸ್ಪೆತ್ರೆಯಿಂದ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನದ ಜಾಥ ನಡೆಸಲಾಯಿತು.
ಸ್ಪರ್ಶ ಕುಷ್ಠರೋಗ ಅರಿವು ಆಂದೋಲನದ ಜಾಥಾ, ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ವತಿಯಿಂದ ಆಯೋಜನೆ
ಗುಡಿಬಂಡೆ ಮುಖ್ಯ ರಸ್ತೆಗಳಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾ ಕಾರ್ಯಕ್ರಮಕ್ಕೆ ಆರೋಗ್ಯಾಧಿಕಾರಿ ನರಸಿಂಹಮೂರ್ತಿ ಚಾಲನೆ ನೀಡಿದರು. ಕುಷ್ಠರೋಗಿಗಳ ಬಗ್ಗೆ ತಾರತಮ್ಯ ತೋರದೆ, ನೋವಿನಿಂದ ಬಳಲುವ ಅವರನ್ನು ಮುಖ್ಯವಾಹಿನಿಗೆ ತಂದು ಸಾಮಾನ್ಯರೊಂದಿಗೆ ಬದುಕಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.