ಕರ್ನಾಟಕ

karnataka

ETV Bharat / state

ರಾಸುಗಳನ್ನು ಕಳೆದುಕೊಂಡ ಮಾಲೀಕರಿಗೆ ಪರಿಹಾರ ಚೆಕ್​ ವಿತರಣೆ

ಬಾಗೆಪಲ್ಲಿ ತಾಲೂಕಿನಲ್ಲಿ ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದ ರಾಸುಗಳ ಮಾಲೀಕರಿಗೆ ಶಾಸಕ ಸುಬ್ಬಾರೆಡ್ಡಿ ಪರಿಹಾರದ ಚೆಕ್ ವಿತರಿಸಿದರು.

By

Published : Dec 14, 2019, 7:52 PM IST

Subbareddy, distributed the insurance check
ಮೆ ಚೆಕ್ ವಿತರಿಸಿದ ಸುಬ್ಬಾರೆಡ್ಡಿ

ಚಿಕ್ಕಬಳ್ಳಾಪುರ:ಬಾಗೇಪಲ್ಲಿ ತಾಲೂಕಿನಲ್ಲಿ ಕಾಯಿಲೆಗಳಿಂದ ಮೃತಪಟ್ಟ ರಾಸುಗಳ ಮಾಲೀಕರಿಗೆ ವಿಮೆ ಚೆಕ್‌ಗಳನ್ನು ಬಾಗೇಪಲ್ಲಿ ಪಟ್ಟಣದ ಹಾಲು ಉತ್ಪಾದಕರ ಸಂಘದ ವತಿಯಿಂದ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ವಿತರಿಸಿದರು.

ಚೆಕ್ ವಿತರಿಸಿದ ಸುಬ್ಬಾರೆಡ್ಡಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರ ಜೀವನಕ್ಕೆ ಆಧಾರವಾಗಿರುವ ಪಶು ಸಂಗೋಪನೆ ಬಗ್ಗೆ ಹೆಚ್ಚಿನ ಅರಿವು ಪಡೆಯಬೇಕು. ರಾಸುಗಳಿಗೆ ಬರಬಹುದಾದ ಕಾಯಿಲೆಗಳ ಬಗ್ಗೆ ಅರಿವಿದ್ದರೆ ಮುಂಜಾಗೃತ ಕ್ರಮಗಳನ್ನು ತಿಳಿದುಕೊಳ್ಳಬಹುದು. ಹಾಲು ಒಕ್ಕೂಟದ ಶಿಬಿರದ ಅಧಿಕಾರಿಗಳು ಆ ನಿಟ್ಟಿನಲ್ಲಿ ಹಾಲು ಉತ್ಪಾದಕರಿಗೆ ಮಾರ್ಗದರ್ಶನ ನೀಡುವ ಕೆಲಸ ಮಾಡಬೇಕು ಎಂದರು.

For All Latest Updates

ABOUT THE AUTHOR

...view details