ಕರ್ನಾಟಕ

karnataka

ETV Bharat / state

ಶಿವಾಜಿ ಭಾವಚಿತ್ರಕ್ಕೆ ಅವಮಾನ ಆರೋಪ: ಯುವಕನಿಗೆ ಸ್ಥಳೀಯರಿಂದ ಥಳಿತ - ಶಿವಾಜಿ ಭಾವಚಿತ್ರಕ್ಕೆ ಅವಮಾನ ಮಾಡಿದ ಅಸ್ಸಾಂ ಯುವಕ

ಬೈಕ್​ನ ಮಾಸ್ಕ್ ಮೇಲೆ ಇದ್ದ ಶಿವಾಜಿ ಭಾವಚಿತ್ರಕ್ಕೆ ಅಸ್ಸಾಂ ಮೂಲದ ಯುವಕನೊಬ್ಬ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿ ಆತನನ್ನು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗಾರು ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಯುವಕನಿಗೆ ಸ್ಥಳೀಯರಿಂದ ಥಳಿತ

By

Published : Oct 14, 2019, 3:16 PM IST

ಚಿಕ್ಕಮಗಳೂರು: ಬೈಕ್​ನ ಮಾಸ್ಕ್ ಮೇಲೆ ಇದ್ದ ಶಿವಾಜಿ ಭಾವಚಿತ್ರಕ್ಕೆ ಅಸ್ಸಾಂ ಮೂಲದ ಯುವಕನೊಬ್ಬ ಅವಮಾನ ಮಾಡಿದ್ದಾನೆ ಎಂದು ಆರೋಪಿಸಿ ಆತನನ್ನು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗಾರು ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಯುವಕನಿಗೆ ಸ್ಥಳೀಯರಿಂದ ಥಳಿತ

ಕಾಫಿ ತೋಟದ ಕೆಲಸಕ್ಕೆ ಬಂದಿರುವ ಅಸ್ಸಾಂ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಶಿವಾಜಿ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯ ಯುವಕರು, ಅಸ್ಸಾಂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟೇ ಅಲ್ಲದೆ ಶಿವಾಜಿ ಭಾವಚಿತ್ರಕ್ಕೆ ನಮಸ್ಕಾರ ಮಾಡಿಸಿ, ಮಂದೆ ಇಂತಹ ತಪ್ಪು ನಡೆಯದಂತೆ ಎಚ್ಚರಿಕೆ ವಹಿಸು ಎಂದು ಹೇಳಿ ಕಳಿಸಿದ್ದಾರೆ.

ABOUT THE AUTHOR

...view details