ಚಿಕ್ಕಮಗಳೂರು:ಬೈಕ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಬೈಕ್-ಬಸ್ ನಡುವೆ ಡಿಕ್ಕಿ: ಯುವಕ ಸಾವು - Bike -bus collision
ಯುವಕ ಮಿಥುನ್ (22) ಮೃತ ಬೈಕ್ ಸವಾರ. ಈತ ತರೀಕೆರೆ ತಾಲೂಕಿನಿಂದ ಚಿಕ್ಕಮಗಳೂರಿನ ಕಡೆಗೆ ಬೈಕ್ನಲ್ಲಿ ಬರುತ್ತಿದ್ದಾಗ ಸಂತವೇರಿ ಘಾಟ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
![ಬೈಕ್-ಬಸ್ ನಡುವೆ ಡಿಕ್ಕಿ: ಯುವಕ ಸಾವು ಯುವಕ](https://etvbharatimages.akamaized.net/etvbharat/prod-images/768-512-10758078-6-10758078-1614163884642.jpg)
ಯುವಕ
ಯುವಕ ಮಿಥುನ್ (22) ಮೃತ ಬೈಕ್ ಸವಾರ. ಈತ ತರೀಕೆರೆ ತಾಲೂಕಿನಿಂದ ಚಿಕ್ಕಮಗಳೂರಿನ ಕಡೆಗೆ ಬೈಕ್ನಲ್ಲಿ ಬರುತ್ತಿದ್ದಾಗ ಸಂತವೇರಿ ಘಾಟ್ ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಯುವಕ ಸಾವು
ಯುವಕನ ಮೃತದೇಹವನ್ನು ಚಿಕ್ಕಮಗಳೂರಿನ ಜಿಲ್ಲಾಸ್ವತ್ರೆಗೆ ರವಾನೆ ಮಾಡಲಾಗಿದ್ದು, ಲಿಂಗದಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.