ಕರ್ನಾಟಕ

karnataka

By

Published : Apr 17, 2021, 3:02 PM IST

ETV Bharat / state

ಮುತ್ತೋಡಿ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ಸಫಾರಿ: ದರ್ಶನ್​ ಜೊತೆ ಅರಣ್ಯ ಸಿಬ್ಬಂದಿ ಸೆಲ್ಫಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಭದ್ರಾ ರಕ್ಷಿತಾರಣ್ಯಕ್ಕೆ ಭೇಟಿ ನೀಡಿ ಸಫಾರಿ ನಡೆಸಿದ್ದಾರೆ.

Challenging Star Safari at Muttodi Sanctuary
ಮುತ್ತೋಡಿ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ಸಫಾರಿ

ಚಿಕ್ಕಮಗಳೂರು: ಜಿಲ್ಲೆಯ ಮುತ್ತೋಡಿ ಅಭಯಾರಣ್ಯಕ್ಕೆ ನಟ ದರ್ಶನ್ ತೂಗುದೀಪ್ ಭೇಟಿ ನೀಡಿದ್ದಾರೆ.

ಮುತ್ತೋಡಿ ಅಭಯಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ಸಫಾರಿ

ಭದ್ರಾ ರಕ್ಷಿತಾರಣ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ಸಫಾರಿ ನಡೆಸಿದ್ದಾರೆ. ಈ ವೇಳೆ ದರ್ಶನ್​ ಜೊತೆ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಅವರ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಂಡು ಖುಷಿಪಟ್ಟಿದ್ದಾರೆ.

ಸ್ನೇಹಿತರ ಜೊತೆ ಮುತ್ತೋಡಿಗೆ ಆಗಮಿಸಿರುವ ದರ್ಶನ್, ಮಧ್ಯಾಹ್ನ ಸಫಾರಿ ಮುಗಿಸಿ ತೆರಳುತ್ತಿದ್ದಾರೆ.

ABOUT THE AUTHOR

...view details