ಚಿಕ್ಕಮಗಳೂರು:ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಾನದಲ್ಲಿ ಲೋಕಕಲ್ಯಾಣಕ್ಕಾಗಿ ಶುಕ್ರವಾರ ವಿಶೇಷ ಚಂಡಿಕಾ ಹೋಮ ನಡೆಯಿತು. ನವರಾತ್ರಿಯ ಪ್ರತಿದಿನವೂ ಅನ್ನಪೂರ್ಣೇಶ್ವರಿಗೆ ವಿವಿಧ ಅಲಂಕಾರಗಳಿಂದ ಸಿಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
Published : Oct 27, 2023, 10:42 PM IST
|Updated : Oct 27, 2023, 10:59 PM IST
ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ಚಂಡಿಕಾ ಹೋಮ, ನವರಾತ್ರಿ ಉತ್ಸವ ಸಂಪನ್ನ
ಕಳಸಾ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ವಿಶೇಷ ಚಂಡಿಕಾ ಹೋಮ ಜರುಗಿತು.
ಹೊರನಾಡು ಅನ್ನಪೂರ್ಣೇಶ್ವರಿ ಶ್ರೀ ಕ್ಷೇತ್ರದಲ್ಲಿ ಇಂದು ವಿಶೇಷ ಚಂಡಿಕಾ ಹೋಮ ಜರುಗಿತು
ಕೊನೆಯ ದ್ವಾದಶಿ ದಿನದಂದು ಲೋಕಕಲ್ಯಾಣಾರ್ಥ ಚಂಡಿಕಾ ಹೋಮ ನೆರವೇರಿತು. ಮಹಾಚಂಡಿಕಾ ಹೋಮ ಕೈಗೊಳ್ಳುವುದರಿಂದ ಜಗತ್ತಿನೆಲ್ಲೆಡೆ ಸಮೃದ್ದಿ, ಶಾಂತಿ ನೆಲೆಸಲಿದೆ ಎಂಬ ನಂಬಿಕೆ ಭಕ್ತರಲ್ಲಿದೆ. ಹೋಮದಲ್ಲಿ ಧರ್ಮದರ್ಶಿ ಕುಟುಂಬ ಹಾಗೂ ಭಕ್ತರು ಪಾಲ್ಗೊಂಡಿದ್ದರು.
ಇದನ್ನೂಓದಿ:ವಿಜಯಪುರ ಜಿಲ್ಲೆಗೆ ಬಸವಣ್ಣನವರ ಹೆಸರಿಡುವ ವಿಚಾರ.. 15 ದಿನದೊಳಗೆ ಅಭಿಪ್ರಾಯ ಸಲ್ಲಿಕೆಗೆ ಜಿಲ್ಲಾಡಳಿತದ ಗಡುವು
Last Updated : Oct 27, 2023, 10:59 PM IST