ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಆಚರಣೆ... ಜಿಲ್ಲೆಯಾದ್ಯಂತ ಮದ್ಯ ನಿಷೇಧ - ಚಿಕ್ಕಮಗಳೂರಿನಲ್ಲಿ ಮದ್ಯ ನಿಶೇಧ

ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ.

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಆಚರಣೆ
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಆಚರಣೆ

By

Published : Dec 6, 2019, 1:39 AM IST

ಚಿಕ್ಕಮಗಳೂರು : ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದೆ. ಡಿಸೆಂಬರ್ 10 ರಿಂದ 12ರವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುತ್ತಾರೆ.

ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಡಿಸೆಂಬರ್​ 9ರ ಮದ್ಯರಾತ್ರಿಯಿಂದ ಡಿಸೆಂಬರ್​12 ಮದ್ಯರಾತ್ರಿ 12 ರವರೆಗೆ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ನೀಡಿದ್ದಾರೆ.

ಮದ್ಯ ಮಾರಾಟ ಮತ್ತು ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮಾಡುವುದನ್ನು ನಿಲ್ಲಿಸಲು ಆದೇಶ ನೀಡಿದ್ದಾರೆ.

ABOUT THE AUTHOR

...view details