ಕರ್ನಾಟಕ

karnataka

By

Published : Sep 10, 2022, 7:25 AM IST

ETV Bharat / state

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಬಿ ಪಾಟೀಲ್ ಟೆಂಪಲ್ ರನ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೆಂಪಲ್ ರನ್ ನಡೆಸಿದ್ದಾರೆ.

MB Patil Temple Run in Chikkamagaluru
ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಬಿ ಪಾಟೀಲ್ ಟೆಂಪಲ್‌ ರನ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಟೆಂಪಲ್ ರನ್ ನಡೆಸಿದ್ದಾರೆ. ಜಿಲ್ಲೆಯಲ್ಲಿನ ದೇವಸ್ಥಾನ, ಮಠಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆದಿದ್ದಾರೆ. ಅಲ್ಲದೇ ಹಿಂದೂ-ಮುಸ್ಲಿಮರ ವಿವಾದಿತ ಕೇಂದ್ರ ಇನಾಂ ದತ್ತಾತ್ರೆಯ ಬಾಬಾಬುಡನ್ ಗಿರಿ ದರ್ಗಾಕೂ ಭೇಟಿ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂ.ಬಿ ಪಾಟೀಲ್ ಟೆಂಪಲ್‌ ರನ್

ಚಿಕ್ಕಮಗಳೂರು ಜಿಲ್ಲೆಯ ವಿಧಾನ ಪರಿಷತ್​ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಹಾಗೂ ಶೃಂಗೇರಿಯ ಶಾಸಕ ಟಿ.ಡಿ ರಾಜೇಗೌಡ ಅವರು ಎಂ ಬಿ ಪಾಟೀಲ್​ ಅವರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ ಪಾಟೀಲ್ ನೇಮಕ

ABOUT THE AUTHOR

...view details