ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದಿದ್ದು, ಭದ್ರಾ, ತುಂಗಾ, ಹೇಮಾವತಿ, ನೇತ್ರಾವತಿ ನದಿಗಳ ನೀರಿನ ಹರಿವಿನ ಪ್ರಮಾಣವೂ ಹೆಚ್ಚಳವಾಗಿದೆ.
ಮಲೆನಾಡಲ್ಲಿ 3 ದಿನಗಳಿಂದ ಧಾರಾಕಾರ ಮಳೆ... ನದಿಗಳಿಗೆ ಜೀವಕಳೆ! - undefined
ಬಿಸಿಲಿನ ಬೇಗೆಗೆ ಬತ್ತಿ ಹೋಗಿದ್ದ ನದಿಗಳ ಒಡಲು ಮೈದುಂಬಿ ಹರಿಯುವಂತಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಬಿಟ್ಟು ಉಳಿದ ತಾಲೂಕುಗಳಲ್ಲಿ ಮಳೆ ಸುರಿಯುತ್ತಿದೆ.
ಮಳೆ
ಬಾಳೆಹೊನ್ನೂರು, ಹರಿಹರಪುರ, ಕಳಸ, ಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ದಿನದಿಂದ ಮಳೆ ಸುರಿಯುತ್ತಿದೆ.