ಚಿಕ್ಕಮಗಳೂರು:ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಸಿ.ಟಿ.ರವಿ ಮೊದಲ ಬಾರಿಗೆ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಶೃಂಗೇರಿಯ ಶಾರದಾಂಬೆ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿರುವ ಸಿ.ಟಿ.ರವಿ, ಶಾರದಾಂಬೆಯ ದರ್ಶನ ಪಡೆದು ನಂತರ ವಿಶೇಷ ಪೂಜೆ ಸಲ್ಲಿಸಿದರು.