ಕರ್ನಾಟಕ

karnataka

ETV Bharat / state

ಲಿಂಗದಹಳ್ಳಿ ಕೆರೆಕುಂಟೆಯಲ್ಲಿ ತೇಲಿ ಬಂದ ರೈತನ ಶವ!

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಲಿಂಗದಹಳ್ಳಿ ಕೆರೆಕುಂಟೆಯಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ರೈತ ಹನುಮಂತರೆಡ್ಡಿ ಮೃತ ದೇಹ ಪತ್ತೆಯಾಗಿದೆ.

By

Published : Oct 23, 2019, 2:58 PM IST

ರೈತ ಹನುಮಂತರೆಡ್ಡಿ

ಬಳ್ಳಾರಿ:ಜಿಲ್ಲೆಯ ಸಂಡೂರು ತಾಲೂಕಿನ ಲಿಂಗದಹಳ್ಳಿ ಕೆರೆ ಕುಂಟೆಯಲ್ಲಿ ರೈತನ ಶವವೊಂದು ಪತ್ತೆಯಾಗಿದೆ.

ನೀರಿನಲ್ಲಿ ಕೊಚ್ಚಿಹೋಗಿದ್ದ ರೈತನ ಶವ ಪತ್ತೆ

ಲಿಂಗದಹಳ್ಳಿ ಗ್ರಾಮದ ನಿವಾಸಿ ಹನುಮಂತರೆಡ್ಡಿ (21) ಎಂಬ ರೈತನ ಮೃತದೇಹ ಇದಾಗಿದ್ದು, ಎತ್ತುಗಳಿಗೆ ಕೆರೆಕುಂಟೆಯಲಿ ನೀರು ಕುಡಿಸಲು ತೆರಳಿದಾಗ ಅವಘಡ ಸಂಭವಿಸಿದ ಎನ್ನಲಾಗಿದೆ.

ಲಿಂಗದಹಳ್ಳಿ ಗ್ರಾಮ ಹೊರವಲಯದ ಈ ಕೆರೆಕುಂಟೆಯಲಿ, ಕಳೆದ ಎರಡ್ಮೂರು ದಿನಗಳ ಹಿಂದೆ ಕೊಚ್ಚಿ ಹೋಗಿದ್ದ ರೈತನಿಗಾಗಿ ಸತತವಾಗಿ ಹುಡುಕಾಟ ನಡೆಸಿದರೂ ಕೂಡ ಮೃತದೇಹ ಪತ್ತೆಯಾಗಿರಲಿಲ್ಲ.‌

For All Latest Updates

ABOUT THE AUTHOR

...view details