ಕರ್ನಾಟಕ

karnataka

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

By

Published : Nov 12, 2019, 2:53 PM IST

ಮೇಯಲು ಬಿಟ್ಟ ದನ ವಾಪಾಸ್​ ಬಾರದ ಹಿನ್ನಲೆ ಹುಡುಕಿಕೊಂಡು ಹೋದಾಗ, ಏಕಾಏಕಿ ಬಂದ ಕಾಡಾನೆಯೊಂದು ದಾಳಿ ಮಾಡಿ ತುಳಿದು ವ್ಯಕ್ತಿಯೊಬ್ಬನನ್ನು ಸಾಯಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಬಳಿಯ ಹೊಡ್ಡಿ ಹೊಂಬಳ ಗ್ರಾಮದಲ್ಲಿ ಆನೆ ದಾಳಿ ಮಾಡಿದ್ದು, ರಂಗಯ್ಯ (55) ವರ್ಷ ಸಾವನ್ನಪ್ಪಿದ್ದಾರೆ. ಮೇಯಲು ಬಿಟ್ಟ ದನ ವಾಪಾಸ್​ ಬಾರದ ಹಿನ್ನಲೆ ಹುಡುಕಿಕೊಂಡು ಹೋದಾಗ, ಏಕಾ ಏಕಿ ಬಂದ ಕಾಡಾನೆ ದಾಳಿ ಮಾಡಿ ತುಳಿದು ಸಾಯಿಸಿದೆ.

ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

ಮಲ್ಲಂದೂರು ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details