ಚಿಕ್ಕಮಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ಅನ್ನು ಸಂಸದೆ ಶೋಭಾ ಕರಂದ್ಲಾಜೆ ಶ್ಲಾಘಿಸಿದ್ದಾರೆ.
ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ - ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ
ಸಿಎಂ ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ನೆರವಾಗಲಿದೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
![ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ Chikmagalur](https://etvbharatimages.akamaized.net/etvbharat/prod-images/768-512-11815003-thumbnail-3x2-sow.jpg)
ಶೋಭಾ ಕರಂದ್ಲಾಜೆ
ಎಲ್ಲಾ ವರ್ಗದ ಜನರಿಗೂ ಆರ್ಥಿಕ ಪ್ಯಾಕೇಜ್ ಅನುಕೂಲವಾಗಲಿದೆ: ಶೋಭಾ ಕರಂದ್ಲಾಜೆ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಎಲ್ಲಾ ವರ್ಗದ ಜನರಿಗೂ ಈ ಪ್ಯಾಕೇಜ್ನಿಂದ ಅನುಕೂಲವಾಗಲಿದೆ. ಮುಖ್ಯಮಂತ್ರಿಗಳು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಪ್ಯಾಕೇಜ್ ಜೊತೆಗೆ ಲಸಿಕೆ ಬಗ್ಗೆಯೂ ಆದ್ಯತೆ ನೀಡಿರುವುದು ಉತ್ತಮ ನಿರ್ಧಾರ ಎಂದಿದ್ದಾರೆ.
ಓದಿ:ಶಿಕ್ಷಕರು, ಸಿಲಿಂಡರ್ ಡಿಲಿವರಿ ಬಾಯ್ಸ್, ಲೈನ್ಮೆನ್ಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣನೆ: ಸಿಎಂ