ಚಿಕ್ಕಮಗಳೂರು : ದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ಯಾರು ಭಾಗವಹಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ವಷ್ಟನೆ ನೀಡಿದ್ದಾರೆ.
ದೆಹಲಿಯ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯಿಂದ ಯಾರೂ ಭಾಗವಹಿಸಿಲ್ಲ: ಡಿಸಿ ಸ್ಪಷ್ಟನೆ..! - No one attended
ಧರ್ಮ ಸಭೆ ನಡೆದ ಸುಮಾರು 500 ಮೀಟರ್ ದೂರದಲ್ಲಿರುವ ನಿಜಾಮುದ್ದೀನ್ ರೈಲ್ವೆ ಸ್ಟೇಷನ್ ಬಳಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ 5 ಜನರು ಸುತ್ತಾಡಿದ್ದಾರೆ. ಆದರೆ ಆ ಐದು ಜನರು ಈ ಸಭೆಯಲ್ಲಿ ಭಾಗವಹಿಸಿಲ್ಲ.
![ದೆಹಲಿಯ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯಿಂದ ಯಾರೂ ಭಾಗವಹಿಸಿಲ್ಲ: ಡಿಸಿ ಸ್ಪಷ್ಟನೆ..! No one attended the Delhi Dharmic Meeting from the district DC clarified](https://etvbharatimages.akamaized.net/etvbharat/prod-images/768-512-6621735-575-6621735-1585739207293.jpg)
ದೆಹಲಿಯ ಧಾಮಿರ್ಕ ಸಭೆಯಲ್ಲಿ ಜಿಲ್ಲೆಯಿಂದ ಯಾರು ಭಾಗವಹಿಸಿಲ್ಲಾ: ಡಿಸಿ ಸ್ಪಷ್ಟನೆ..!
ಆದರೆ ಧರ್ಮಸಭೆ ನಡೆದ ಸುಮಾರು 500 ಮೀಟರ್ ದೂರದಲ್ಲಿರುವ ನಿಜಾಮುದ್ದೀನ್ ರೈಲ್ವೆ ಸ್ಟೇಷನ್ ಬಳಿ ನಮ್ಮ ಚಿಕ್ಕಮಗಳೂರು ಜಿಲ್ಲೆಯ 5 ಜನರು ಸುತ್ತಾಡಿದ್ದಾರೆ. ಆದರೆ, ಆ ಐದು ಜನರು ಈ ಸಭೆಯಲ್ಲಿ ಭಾಗವಹಿಸಿಲ್ಲ. ಅವರ ಬಳಿಗೆ ಈಗಾಗಲೇ ಆರೋಗ್ಯಧಿಕಾರಿಗಳನ್ನು ಕಳುಹಿಸಲಾಗಿದ್ದು, ಅವರಿಗೂ ತಪಾಸಣೆ ಮಾಡಲಾಗುತ್ತಿದೆ.
ಒಂದು ವೇಳೆ, ರೋಗದ ಲಕ್ಷಣ ಕಂಡು ಬಂದರೇ ಅವರಿಗೆ ಚಿಕಿತ್ಸೆ ನೀಡಿ, ಹೋಂ ಕ್ವಾರಂಟೈನ್ ಮಾಡಿಸುತ್ತೇವೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.