ಚಿಕ್ಕಮಗಳೂರಿನಲ್ಲಿ ಕರ್ತವ್ಯನಿರತ ಪೇದೆ ಸಾವು
ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೇದೆ ಸಾವು
ಚಿಕ್ಕಮಗಳೂರು:ಕರ್ತವ್ಯದಲ್ಲಿರುವಾಗ ಠಾಣೆಯಲ್ಲೇ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕೃಷ್ಣಮೂರ್ತಿ (40) ಸಾವನ್ನಪ್ಪಿದ್ದ ಪೊಲೀಸ್ ಪೇದೆ. ಮೂಲತಃ ಕಡೂರು ತಾಲೂಕು ಚಿಕ್ಕನಲ್ಲೂರು ಗ್ರಾಮದ ನಿವಾಸಿಯಾಗಿದ್ದಾರೆ.