ಕರ್ನಾಟಕ

karnataka

ETV Bharat / state

ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಚಾರ್ಮಾಡಿ ಘಾಟ್​​ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಯಾತ್ರಿಕರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಹೆಚ್ಚು ಯಾತ್ರಿಕರು ಗಾಯಗೊಂಡಿದ್ದಾರೆ.

By

Published : Mar 8, 2021, 11:33 AM IST

Updated : Mar 8, 2021, 11:57 AM IST

ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ
Road Accident in Chikmagalur

ಚಿಕ್ಕಮಗಳೂರು:ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿದ್ದ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​​ನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ

ಶಿವರಾತ್ರಿ ನಿಮಿತ್ತ ಶೀಕ್ಷೇತ್ರ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್​​ನ ಎರಡನೇ ತಿರುವಿನಲ್ಲಿ ಯಾತ್ರಿಕರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿಗೆ ಸಣ್ಣ - ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಯಾತ್ರಿಕರಿಗೆ ಟಿಟಿ ವಾಹನ ಡಿಕ್ಕಿ

ಓದಿ: ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ!

ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Last Updated : Mar 8, 2021, 11:57 AM IST

ABOUT THE AUTHOR

...view details