ಚಿಕ್ಕಮಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸೂಚನೆ ಮೇರೆಗೆ ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಜನರು ಸುಭಿಕ್ಷೆವಾಗಿರಲೆಂದು ಶೃಂಗೇರಿ ತಾಲೂಕಿನ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ದೇವರಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯದಲ್ಲಿ ಪ್ರವಾಹ: ಜನರ ಸಂಕಷ್ಟ ಬಗೆಹರಿಯಲಿ ಎಂದು ಕಾಂಗ್ರೆಸ್ನಿಂದ ಪೂಜೆ - heavy rain
ಪ್ರವಾಹದ ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಗಳು ಬಗೆಹರಿಯಲಿ ಎಂದು ಶೃಂಗೇರಿ ತಾಲೂಕಿನ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ದೇವರಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
![ರಾಜ್ಯದಲ್ಲಿ ಪ್ರವಾಹ: ಜನರ ಸಂಕಷ್ಟ ಬಗೆಹರಿಯಲಿ ಎಂದು ಕಾಂಗ್ರೆಸ್ನಿಂದ ಪೂಜೆ Special worship from Congress](https://etvbharatimages.akamaized.net/etvbharat/prod-images/768-512-8340158-672-8340158-1596873021100.jpg)
ಕಾಂಗ್ರೆಸ್ನಿಂದ ಪೂಜೆ
ರಾಜ್ಯದಲ್ಲಿ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಆರ್ಭಟಕ್ಕೆ ಹಳ್ಳಿಗಳು, ಹೊಲ, ಗದ್ದೆ, ತೋಟಗಳು ಜಲಾವೃತವಾಗಿವೆ. ರೈತರು ಹಾಗೂ ಸಾರ್ವಜನಿಕರು ಪ್ರವಾಹದಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಜನರ ಸಂಕಷ್ಟ ಬಗೆಹರಿಯಲಿ ಎಂದು ಪ್ರಾರ್ಥಿಸಿದರು.